AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಕಥೆ ಲೀಕ್​; ಹೃದಯ ವಿದ್ರಾವಕ ಕ್ಲೈಮ್ಯಾಕ್ಸ್?

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 16, 2023 | 12:54 PM

Share
ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

1 / 5
ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

2 / 5
ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

3 / 5
ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

4 / 5
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ