AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಕಥೆ ಲೀಕ್​; ಹೃದಯ ವಿದ್ರಾವಕ ಕ್ಲೈಮ್ಯಾಕ್ಸ್?

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 16, 2023 | 12:54 PM

Share
ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

1 / 5
ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

2 / 5
ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

3 / 5
ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

4 / 5
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ