AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಕಥೆ ಲೀಕ್​; ಹೃದಯ ವಿದ್ರಾವಕ ಕ್ಲೈಮ್ಯಾಕ್ಸ್?

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 16, 2023 | 12:54 PM

Share
ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

1 / 5
ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

2 / 5
ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

3 / 5
ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

4 / 5
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

5 / 5
Follow Us
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?