AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us