AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ