AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು