AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?