AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!