Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
Follow us
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್