AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಸೆಟ್​​ಗೆ ಮರಳಿದ ಸಮಂತಾ; ಯಾವ ಪ್ರಾಜೆಕ್ಟ್?

ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Sep 20, 2024 | 10:28 AM

Share
ನಟಿ ಸಮಂತಾ ಅವರು 2023ರಲ್ಲಿ ರಿಲೀಸ್ ಆದ ‘ಖುಷಿ’ ಸಿನಿಮಾ ಬಳಿಕ ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಈಗ ಅವರು ಹೊಸ ಸೀರಿಸ್ ಘೋಷಣೆ ಮಾಡಿದ್ದಾರೆ. ಇದರ ಶೂಟ್​ಗೆ ಅವರು ಸೆಟ್​ಗೂ ಮರಳಿದ್ದಾರೆ ಅನ್ನೋದು ವಿಶೇಷ.

ನಟಿ ಸಮಂತಾ ಅವರು 2023ರಲ್ಲಿ ರಿಲೀಸ್ ಆದ ‘ಖುಷಿ’ ಸಿನಿಮಾ ಬಳಿಕ ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಈಗ ಅವರು ಹೊಸ ಸೀರಿಸ್ ಘೋಷಣೆ ಮಾಡಿದ್ದಾರೆ. ಇದರ ಶೂಟ್​ಗೆ ಅವರು ಸೆಟ್​ಗೂ ಮರಳಿದ್ದಾರೆ ಅನ್ನೋದು ವಿಶೇಷ.

1 / 5
ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

2 / 5
ನೋಟ್ಸ್​ ಮೇಲೆ ಸಮಂತಾ ಎಂದು ಬರೆದಿದೆ. ಪಕ್ಕದಲ್ಲಿ ಕಾಫಿ ಕಪ್ ಇದೆ. ‘ಕನಸು ಕಾಣೋದು ನಿಲ್ಲಿಸಬೇಡಿ. ಹಲವು ತಿಂಗಳ ಬಳಿಕ ಸೆಟ್​ಗೆ ಬರುತ್ತಿರುವುದು ಖುಷಿ ಇದೆ’ ಎಂದಿದ್ದಾರೆ ಸಮಂತಾ. ಅವರಿಗೆ ಎಲ್ಲರೂ ವಿಶ್ ತಿಳಿಸಿದ್ದಾರೆ.

ನೋಟ್ಸ್​ ಮೇಲೆ ಸಮಂತಾ ಎಂದು ಬರೆದಿದೆ. ಪಕ್ಕದಲ್ಲಿ ಕಾಫಿ ಕಪ್ ಇದೆ. ‘ಕನಸು ಕಾಣೋದು ನಿಲ್ಲಿಸಬೇಡಿ. ಹಲವು ತಿಂಗಳ ಬಳಿಕ ಸೆಟ್​ಗೆ ಬರುತ್ತಿರುವುದು ಖುಷಿ ಇದೆ’ ಎಂದಿದ್ದಾರೆ ಸಮಂತಾ. ಅವರಿಗೆ ಎಲ್ಲರೂ ವಿಶ್ ತಿಳಿಸಿದ್ದಾರೆ.

3 / 5
ಈ ಸರಣಿಯನ್ನು ಸಮಂತಾ ಫೇವರಿಟ್ ನಿರ್ದೇಶಕರಾದ ರಾಜ್ ಹಾಗೂ ಡಿಕೆ ನಿರ್ಮಾಣ ಮಾಡುತ್ತಿದ್ದಾರೆ. ‘ತುಂಬಾಡ್’ ನಿರ್ದೇಶಕ ರಾಹಿ ಅನಿಲ್ ಡೈರೆಕ್ಟ್ ಮಾಡುತ್ತಿದ್ದಾರೆ. ಇದರಲ್ಲಿ ಆದಿತ್ಯ ರಾಯ್ ಕಪೂರ್, ವಮಿಕಾ ಗಬ್ಬಿ, ಅಲಿ ಫಜಲ್ ನಟಿಸುತ್ತಿದ್ದಾರೆ.

ಈ ಸರಣಿಯನ್ನು ಸಮಂತಾ ಫೇವರಿಟ್ ನಿರ್ದೇಶಕರಾದ ರಾಜ್ ಹಾಗೂ ಡಿಕೆ ನಿರ್ಮಾಣ ಮಾಡುತ್ತಿದ್ದಾರೆ. ‘ತುಂಬಾಡ್’ ನಿರ್ದೇಶಕ ರಾಹಿ ಅನಿಲ್ ಡೈರೆಕ್ಟ್ ಮಾಡುತ್ತಿದ್ದಾರೆ. ಇದರಲ್ಲಿ ಆದಿತ್ಯ ರಾಯ್ ಕಪೂರ್, ವಮಿಕಾ ಗಬ್ಬಿ, ಅಲಿ ಫಜಲ್ ನಟಿಸುತ್ತಿದ್ದಾರೆ.

4 / 5
ಸಮಂತಾ ಅವರು ದೊಡ್ಡ ಮಟ್ಟದ ಬೇಡಿಕೆ ಹೊಂದಿದ್ದಾರೆ. ಆದರೆ, ಇತ್ತೀಚೆಗೆ ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

ಸಮಂತಾ ಅವರು ದೊಡ್ಡ ಮಟ್ಟದ ಬೇಡಿಕೆ ಹೊಂದಿದ್ದಾರೆ. ಆದರೆ, ಇತ್ತೀಚೆಗೆ ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

5 / 5

Published On - 10:27 am, Fri, 20 September 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ