AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸರ್ಗದ ನಡುವೆ ಕೂಲ್-ಕೂಲ್ ನಟಿ ಸಮಂತಾ

Samantha: ನಟಿ ಸಮಂತಾ ಸಿನಿಮಾಗಳಿಂದ ಬಿಡುವು ಪಡೆದಿದ್ದು, ಪ್ರಕೃತಿಯ ಮಧ್ಯೆ ರಜೆಯನ್ನು ಎಂಜಾಯ್ ಮಾಡುತ್ತಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 23, 2024 | 10:56 PM

Share
ನಟಿ ಸಮಂತಾ ಸಿನಿಮಾಗಳಿಂದ ಬಿಡುವು ಪಡೆದು ಆರೋಗ್ಯದ ಕಡೆಗೆ ಗಮನ ಕೊಡುತ್ತಿದ್ದಾರೆ. ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ನಟಿ ಸಮಂತಾ ಸಿನಿಮಾಗಳಿಂದ ಬಿಡುವು ಪಡೆದು ಆರೋಗ್ಯದ ಕಡೆಗೆ ಗಮನ ಕೊಡುತ್ತಿದ್ದಾರೆ. ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

1 / 7
ರೆಸಾರ್ಟ್​ಗೆ ಭೇಟಿ ನೀಡಿರುವ ಸಮಂತಾ, ಅಲ್ಲಿ ನಿಸರ್ಗದ ನಡುವೆ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ರೆಸಾರ್ಟ್​ಗೆ ಭೇಟಿ ನೀಡಿರುವ ಸಮಂತಾ, ಅಲ್ಲಿ ನಿಸರ್ಗದ ನಡುವೆ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

2 / 7
ನೈಸರ್ಗಿಕ ಕೊಳವೊಂದರಲ್ಲಿ ಸಮಂತಾ ಈಜಾಡಿ ಕಾಲ ಕಳೆದಿದ್ದು, ಆ ಖುಷಿಯ ಸಮಯದ ಕೆಲವು ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

ನೈಸರ್ಗಿಕ ಕೊಳವೊಂದರಲ್ಲಿ ಸಮಂತಾ ಈಜಾಡಿ ಕಾಲ ಕಳೆದಿದ್ದು, ಆ ಖುಷಿಯ ಸಮಯದ ಕೆಲವು ಚಿತ್ರಗಳನ್ನು ಅಪ್​ಲೋಡ್ ಮಾಡಿದ್ದಾರೆ.

3 / 7
ಫಿಟ್​ನೆಸ್ ಹಾಗೂ ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸುತ್ತಿರುವ ಸಮಂತಾ. ಇದೇ ಕಾರಣಕ್ಕೆ ಮನಸ್ಸಿಗೆ ನೆಮ್ಮದಿ ನೀಡುವ ಪ್ರಕೃತಿ ನಡುವೆ ಸಮಯ ಕಳೆಯುತ್ತಿದ್ದಾರೆ.

ಫಿಟ್​ನೆಸ್ ಹಾಗೂ ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸುತ್ತಿರುವ ಸಮಂತಾ. ಇದೇ ಕಾರಣಕ್ಕೆ ಮನಸ್ಸಿಗೆ ನೆಮ್ಮದಿ ನೀಡುವ ಪ್ರಕೃತಿ ನಡುವೆ ಸಮಯ ಕಳೆಯುತ್ತಿದ್ದಾರೆ.

4 / 7
ಸಮಂತಾ ಕೆಲವು ಆರೋಗ್ಯ ಸಮಸ್ಯೆಗಳನ್ನು ಕಳೆದ ಎರಡು ವರ್ಷಗಳ ಕಾಲ ಎದುರಿಸಿದ್ದರು. ಹಾಗಾಗಿ ಕಳೆದ ಕೆಲ ತಿಂಗಳುಗಳಿಂದ ಆರೋಗ್ಯ ಸುಧಾರಣೆ ಕಡೆ ಗಮನ ನೀಡುತ್ತಿದ್ದಾರೆ.

ಸಮಂತಾ ಕೆಲವು ಆರೋಗ್ಯ ಸಮಸ್ಯೆಗಳನ್ನು ಕಳೆದ ಎರಡು ವರ್ಷಗಳ ಕಾಲ ಎದುರಿಸಿದ್ದರು. ಹಾಗಾಗಿ ಕಳೆದ ಕೆಲ ತಿಂಗಳುಗಳಿಂದ ಆರೋಗ್ಯ ಸುಧಾರಣೆ ಕಡೆ ಗಮನ ನೀಡುತ್ತಿದ್ದಾರೆ.

5 / 7
ಸಮಂತಾ ಕೊನೆಯದಾಗಿ ವರುಣ್ ಧವನ್ ಜೊತೆಗೆ ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ನಟಿಸಿದರು. ಅದಾದ ಬಳಿಕ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ.

ಸಮಂತಾ ಕೊನೆಯದಾಗಿ ವರುಣ್ ಧವನ್ ಜೊತೆಗೆ ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ನಟಿಸಿದರು. ಅದಾದ ಬಳಿಕ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ.

6 / 7
ಸಮಂತಾ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು ಆದಷ್ಟು ಶೀಘ್ರವೇ ಮತ್ತೆ ಚಿತ್ರರಂಗಕ್ಕೆ ಮರಳುವುದಾಗಿ ಇತ್ತೀಚೆಗಷ್ಟೆ ಸಮಂತಾ ಹೇಳಿಕೊಂಡಿದ್ದರು.

ಸಮಂತಾ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು ಆದಷ್ಟು ಶೀಘ್ರವೇ ಮತ್ತೆ ಚಿತ್ರರಂಗಕ್ಕೆ ಮರಳುವುದಾಗಿ ಇತ್ತೀಚೆಗಷ್ಟೆ ಸಮಂತಾ ಹೇಳಿಕೊಂಡಿದ್ದರು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್