AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಕಿಂಚಿತ್ತೂ ಬಿಡುವು ಇಲ್ಲದೇ ಕೆಲಸ ಮಾಡುತ್ತಿರುವ ಸಮಂತಾ; ಅಭಿಮಾನಿಗಳಿಗೆ ಕಾಡಿದೆ ಚಿಂತೆ

Samantha Ruth Prabhu: ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 12, 2023 | 8:25 AM

Share
ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

1 / 5
ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

2 / 5
ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

3 / 5
ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

4 / 5
‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

5 / 5
Follow Us
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ