AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಕಿಂಚಿತ್ತೂ ಬಿಡುವು ಇಲ್ಲದೇ ಕೆಲಸ ಮಾಡುತ್ತಿರುವ ಸಮಂತಾ; ಅಭಿಮಾನಿಗಳಿಗೆ ಕಾಡಿದೆ ಚಿಂತೆ

Samantha Ruth Prabhu: ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 12, 2023 | 8:25 AM

Share
ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

1 / 5
ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

2 / 5
ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

3 / 5
ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

4 / 5
‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ