AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಕಿಂಚಿತ್ತೂ ಬಿಡುವು ಇಲ್ಲದೇ ಕೆಲಸ ಮಾಡುತ್ತಿರುವ ಸಮಂತಾ; ಅಭಿಮಾನಿಗಳಿಗೆ ಕಾಡಿದೆ ಚಿಂತೆ

Samantha Ruth Prabhu: ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 12, 2023 | 8:25 AM

Share
ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರು ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. Myositis ಕಾಯಿಲೆಯಿಂದ ಅವರು ಸಿಕ್ಕಾಪಟ್ಟೆ ತೊಂದರೆ ಅನುಭವಿಸುವಂತೆ ಆಗಿತ್ತು.

1 / 5
ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

ಸಾಕಷ್ಟು ದಿನಗಳ ಕಾಲ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದ ನಂತರ ಸಮಂತಾ ರುತ್​ ಪ್ರಭು ಅವರ ಆರೋಗ್ಯ ಸುಧಾರಿಸಿತ್ತು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಮೊದಲಿನಂತೆ ಬ್ಯುಸಿ ಆಗಿಬಿಟ್ಟರು.

2 / 5
ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

ಈಗ ಸಮಂತಾ ಅವರು ಸಖತ್​ ಬ್ಯುಸಿ ಆಗಿದ್ದಾರೆ. ‘ಸಿಟಾಡೆಲ್​’ ವೆಬ್​ ಸಿರೀಸ್​, ‘ಖುಷಿ’ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್​ಗಳ ಶೂಟಿಂಗ್​ ಸಲುವಾಗಿ ಅವರು ಅನೇಕ ರಾಜ್ಯ ಮತ್ತು ದೇಶಗಳನ್ನು ಸುತ್ತುತ್ತಿದ್ದಾರೆ.

3 / 5
ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

ಕೆಲಸದ ಮಧ್ಯೆ ಸಮಂತಾ ಬ್ರೇಕ್​ ತೆಗೆದುಕೊಳ್ಳುತ್ತಿಲ್ಲ. ಅವರು ಇಷ್ಟು ಬ್ಯುಸಿ ಆಗಿಬಿಟ್ಟರೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಬಹುದು ಎಂದು ಫ್ಯಾನ್ಸ್​ ಊಹಿಸಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ.

4 / 5
‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

‘ಸಿಟಾಡೆಲ್​’ ವೆಬ್​ ಸಿರೀಸ್​ನ ಭಾರತದ ವರ್ಷನ್​ ಸಿದ್ಧವಾಗುತ್ತಿದೆ. ಅದರ ಚಿತ್ರೀಕರಣದ ಸಲುವಾಗಿ ಸಮಂತಾ ರುತ್​ ಪ್ರಭು ಅವರು ಇತ್ತೀಚೆಗೆ ಸೆರ್ಬಿಯಾಗೆ ತೆರಳಿದ್ದರು. ಆಗ ಅವರ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತ್ತು.

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ