AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’; ಮದುವೆ ಡ್ರೆಸ್​ನಲ್ಲಿ ಬಂದು ನೀತಿಪಾಠ ಹೇಳಿದ ಸಮಂತಾ

Samantha Ruth Prabhu: ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:17 AM

Share
ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

1 / 5
ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

2 / 5
ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

3 / 5
‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

4 / 5
ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

5 / 5
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!