Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’; ಮದುವೆ ಡ್ರೆಸ್​ನಲ್ಲಿ ಬಂದು ನೀತಿಪಾಠ ಹೇಳಿದ ಸಮಂತಾ

Samantha Ruth Prabhu: ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:17 AM

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

1 / 5
ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

2 / 5
ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

3 / 5
‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

4 / 5
ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

5 / 5
Follow us
ಬೆಂಗಳೂರು ನಗರ 28 ಅಸೆಂಬ್ಲಿ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಶಿವಕುಮಾರ್ ಸಭೆ
ಬೆಂಗಳೂರು ನಗರ 28 ಅಸೆಂಬ್ಲಿ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಶಿವಕುಮಾರ್ ಸಭೆ
ಪ್ರಧಾನಿ ಮೋದಿಗೆ ಅವರಿಷ್ಟದ ಮಖಾನದಿಂದ ಮಾಡಿದ ಹಾರ ಹಾಕಿ ಸನ್ಮಾನ
ಪ್ರಧಾನಿ ಮೋದಿಗೆ ಅವರಿಷ್ಟದ ಮಖಾನದಿಂದ ಮಾಡಿದ ಹಾರ ಹಾಕಿ ಸನ್ಮಾನ
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು