AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’; ಮದುವೆ ಡ್ರೆಸ್​ನಲ್ಲಿ ಬಂದು ನೀತಿಪಾಠ ಹೇಳಿದ ಸಮಂತಾ

Samantha Ruth Prabhu: ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:17 AM

Share
ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

1 / 5
ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

2 / 5
ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

3 / 5
‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

4 / 5
ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

5 / 5
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ