AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’; ಮದುವೆ ಡ್ರೆಸ್​ನಲ್ಲಿ ಬಂದು ನೀತಿಪಾಠ ಹೇಳಿದ ಸಮಂತಾ

Samantha Ruth Prabhu: ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:17 AM

Share
ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್​ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

1 / 5
ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್​ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

2 / 5
ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್​ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

3 / 5
‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

4 / 5
ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್​’ ಇಂಡಿಯನ್ ವರ್ಷನ್​ನಲ್ಲೂ ಅವರು ನಟಿಸುತ್ತಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ