AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸಮಂತಾ: ಸೀರೆಗೆ ಗ್ಲಾಮರ್ ಟಚ್ ಕೊಟ್ಟ ಚೆಲುವೆ

Samantha: ಸಿನಿಮಾಗಳಿಂದ ಎರಡು ವರ್ಷ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 10, 2023 | 7:18 PM

ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

2 / 7
ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

3 / 7
ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

4 / 7
ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

6 / 7
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

7 / 7
Follow us
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ