AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸಮಂತಾ: ಸೀರೆಗೆ ಗ್ಲಾಮರ್ ಟಚ್ ಕೊಟ್ಟ ಚೆಲುವೆ

Samantha: ಸಿನಿಮಾಗಳಿಂದ ಎರಡು ವರ್ಷ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 10, 2023 | 7:18 PM

Share
ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

2 / 7
ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

3 / 7
ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

4 / 7
ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

6 / 7
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

7 / 7
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ