AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸಮಂತಾ: ಸೀರೆಗೆ ಗ್ಲಾಮರ್ ಟಚ್ ಕೊಟ್ಟ ಚೆಲುವೆ

Samantha: ಸಿನಿಮಾಗಳಿಂದ ಎರಡು ವರ್ಷ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 10, 2023 | 7:18 PM

Share
ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

2 / 7
ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

3 / 7
ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

4 / 7
ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

6 / 7
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

7 / 7
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ