Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಸಂಭಾವನೆಗಾಗಿ ಬೇಡಬಾರದು’; ನೇರ ಮಾತಲ್ಲಿ ಹೇಳಿದ ಸಮಂತಾ

ಸಮಂತಾ ಅವರು ಮರಸುತ್ತುವ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಪಾತ್ರಕ್ಕೆ ತೂಕ ಇರುವ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳನ್ನು ಸಮಂತಾ ಒಪ್ಪಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 29, 2023 | 8:37 AM

ನಟಿ ಸಮಂತಾ ಅವರು ಟಾಲಿವುಡ್​ನ ಬೇಡಿಕೆಯ ನಟಿ. ಇದರ ಜೊತೆಗೆ ವೆಬ್​ ಸೀರಿಸ್ ಲೋಕದಲ್ಲೂ ಅವರಿಗೆ ಬೇಡಿಕೆ ಇದೆ. ಈಗ ಸಮಂತಾ ಅವರು ಸಂಭಾವನೆ ವಿಚಾರವಾಗಿ ಮಾತನಾಡಿದ್ದಾರೆ.

ನಟಿ ಸಮಂತಾ ಅವರು ಟಾಲಿವುಡ್​ನ ಬೇಡಿಕೆಯ ನಟಿ. ಇದರ ಜೊತೆಗೆ ವೆಬ್​ ಸೀರಿಸ್ ಲೋಕದಲ್ಲೂ ಅವರಿಗೆ ಬೇಡಿಕೆ ಇದೆ. ಈಗ ಸಮಂತಾ ಅವರು ಸಂಭಾವನೆ ವಿಚಾರವಾಗಿ ಮಾತನಾಡಿದ್ದಾರೆ.

1 / 5
ಸಮಂತಾ ಅವರು ಮರಸುತ್ತುವ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಪಾತ್ರಕ್ಕೆ ತೂಕ ಇರುವ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳನ್ನು ಸಮಂತಾ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಾಗಿ, ದೊಡ್ಡ ಸಂಭಾವನೆ ಪಡೆಯುತ್ತಾರೆ.

ಸಮಂತಾ ಅವರು ಮರಸುತ್ತುವ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಪಾತ್ರಕ್ಕೆ ತೂಕ ಇರುವ ಹಾಗೂ ಮಹಿಳಾ ಪ್ರಧಾನ ಸಿನಿಮಾಗಳನ್ನು ಸಮಂತಾ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಾಗಿ, ದೊಡ್ಡ ಸಂಭಾವನೆ ಪಡೆಯುತ್ತಾರೆ.

2 / 5
ಸಂಭಾವನೆ ವಿಚಾರದಲ್ಲಿ ಸಮಂತಾ ಈಗ ಮಾತನಾಡಿದ್ದಾರೆ. ‘ಹೆಚ್ಚಿನ ಸಂಭಾವನೆ ಪಡೆಯಲು ನಾನು ಹೋರಾಡುತ್ತಿದ್ದೇನೆ. ಹಾಗಂತ, ಹೀರೋಗಳಷ್ಟೇ ಸಂಭಾವನೆ ಪಡೆಯುತ್ತೇನೆ ಎಂದಲ್ಲ. ನಿರ್ಮಾಪಕರೇ ಬಂದು ಹೌದು, ನಾವು ನಿಮಗೆ ಇಷ್ಟು ಪಾವತಿಸಲು ಬಯಸುತ್ತೇವೆ ಎಂದು ಹೇಳಬೇಕು. ಅದಕ್ಕಾಗಿ ನಾನು ಬೇಡಬೇಕಾಗಿಲ್ಲ. ಆದರೆ, ಇದಕ್ಕೆ ಪರಿಶ್ರಮ ಬೇಕು’ ಎಂದಿದ್ದಾರೆ ಸಮಂತಾ.

ಸಂಭಾವನೆ ವಿಚಾರದಲ್ಲಿ ಸಮಂತಾ ಈಗ ಮಾತನಾಡಿದ್ದಾರೆ. ‘ಹೆಚ್ಚಿನ ಸಂಭಾವನೆ ಪಡೆಯಲು ನಾನು ಹೋರಾಡುತ್ತಿದ್ದೇನೆ. ಹಾಗಂತ, ಹೀರೋಗಳಷ್ಟೇ ಸಂಭಾವನೆ ಪಡೆಯುತ್ತೇನೆ ಎಂದಲ್ಲ. ನಿರ್ಮಾಪಕರೇ ಬಂದು ಹೌದು, ನಾವು ನಿಮಗೆ ಇಷ್ಟು ಪಾವತಿಸಲು ಬಯಸುತ್ತೇವೆ ಎಂದು ಹೇಳಬೇಕು. ಅದಕ್ಕಾಗಿ ನಾನು ಬೇಡಬೇಕಾಗಿಲ್ಲ. ಆದರೆ, ಇದಕ್ಕೆ ಪರಿಶ್ರಮ ಬೇಕು’ ಎಂದಿದ್ದಾರೆ ಸಮಂತಾ.

3 / 5
ಸಮಂತಾ, ರಶ್ಮಿಕಾ ಮಂದಣ್ಣ ಸೇರಿ ಅನೇಕ ಹೀರೋಯಿನ್​ಗಳು ಕೋಟಿ ಮೊತ್ತದಲ್ಲಿ ಸಂಭಾವನೆ ಪಡೆಯುತ್ತಾರೆ. ಇದು ಅವರ ಪರಿಶ್ರಮಕ್ಕೆ ಸಿಕ್ಕ ಫಲ ಎಂಬುದು ಅನೇಕರ ಅಭಿಪ್ರಾಯ.

ಸಮಂತಾ, ರಶ್ಮಿಕಾ ಮಂದಣ್ಣ ಸೇರಿ ಅನೇಕ ಹೀರೋಯಿನ್​ಗಳು ಕೋಟಿ ಮೊತ್ತದಲ್ಲಿ ಸಂಭಾವನೆ ಪಡೆಯುತ್ತಾರೆ. ಇದು ಅವರ ಪರಿಶ್ರಮಕ್ಕೆ ಸಿಕ್ಕ ಫಲ ಎಂಬುದು ಅನೇಕರ ಅಭಿಪ್ರಾಯ.

4 / 5
ಸಮಂತಾ Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗ ವಿಶ್ರಾಂತಿ ಪಡೆದು ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಸಮಂತಾ Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗ ವಿಶ್ರಾಂತಿ ಪಡೆದು ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ.

5 / 5
Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ