AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ