AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ