AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!