AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್