AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ