ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

|

Updated on: Dec 09, 2023 | 9:20 PM

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
Follow us
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು