Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೀಗ ರಾಣಿಯಲ್ಲ ಡ್ರ್ಯಾಗನ್’ ಹೀಗೆ ಹೇಳಿದ್ದೇಕೆ ಸಮಂತಾ?

Samantha: ಸೂಕ್ಷ್ಮ ಮನಸ್ಸಿನ ‘ಕ್ಯೂಟ್ ಲಿಟಲ್ ಗರ್ಲ್’ ಆಗಿದ್ದ ಸಮಂತಾ ಈಗ ವಾರಿಯರ್​ನಂತಾಗಿದ್ದಾರೆ. ‘ರಾಣಿಯಾಗಿ ಸೋತಿದ್ದೀನಿ, ಈಗ ನಾನು ಡ್ರ್ಯಾಗನ್’ ಎಂದು ಅವರೇ ಹೇಳಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 24, 2024 | 1:32 PM

ನಟಿ ಸಮಂತಾ ಹಲವು ಕೌಟುಂಬಿಕ ಸಮಸ್ಯೆಗಳು, ಸಾಮಾಜಿಕ ನಿಂದನೆ, ಆರೋಗ್ಯ ಸಮಸ್ಯೆಗಳನ್ನು ಎದುರಿಸಿ ಈಗ ಮರಳಿ ಎದ್ದು ನಿಂತಿದ್ದಾರೆ.

ನಟಿ ಸಮಂತಾ ಹಲವು ಕೌಟುಂಬಿಕ ಸಮಸ್ಯೆಗಳು, ಸಾಮಾಜಿಕ ನಿಂದನೆ, ಆರೋಗ್ಯ ಸಮಸ್ಯೆಗಳನ್ನು ಎದುರಿಸಿ ಈಗ ಮರಳಿ ಎದ್ದು ನಿಂತಿದ್ದಾರೆ.

1 / 7
10 ವರ್ಷ ಪ್ರೀತಿಯಲ್ಲಿದ್ದ ನಾಗ ಚೈತನ್ಯ ಹಾಗೂ ಸಮಂತಾ ಜೋಡಿ ವಿಚ್ಛೇದನ ಪಡೆದು ದೂರಾದರು. ಅದರ ಬೆನ್ನಲ್ಲೆ ಸಮಂತಾಗೆ ಸತತ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡವು.

10 ವರ್ಷ ಪ್ರೀತಿಯಲ್ಲಿದ್ದ ನಾಗ ಚೈತನ್ಯ ಹಾಗೂ ಸಮಂತಾ ಜೋಡಿ ವಿಚ್ಛೇದನ ಪಡೆದು ದೂರಾದರು. ಅದರ ಬೆನ್ನಲ್ಲೆ ಸಮಂತಾಗೆ ಸತತ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡವು.

2 / 7
ವಿಚ್ಛೇದನದ ಸಮಯದಲ್ಲಿ ಸಮಂತಾ ತೀವ್ರ ಸಾಮಾಜಿಕ ನಿಂದನೆಯನ್ನು ಎದುರಿಸಬೇಕಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಮಂತಾರನ್ನು ತೀವ್ರವಾಗಿ ನಿಂದಿಸಲಾಗಿತ್ತು.

ವಿಚ್ಛೇದನದ ಸಮಯದಲ್ಲಿ ಸಮಂತಾ ತೀವ್ರ ಸಾಮಾಜಿಕ ನಿಂದನೆಯನ್ನು ಎದುರಿಸಬೇಕಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಮಂತಾರನ್ನು ತೀವ್ರವಾಗಿ ನಿಂದಿಸಲಾಗಿತ್ತು.

3 / 7
ಅದನ್ನೆಲ್ಲ ದಿಟ್ಟವಾಗಿ ಎದುರಿಸಿ ಸಮಂತಾ ಮತ್ತೆ ಎದ್ದು ನಿಂತಿದ್ದಾರೆ. ಈ ಹಿಂದಿನ ‘ಕ್ಯೂಟ್ ಲಿಟಲ್ ಗರ್ಲ್’ ಅಲ್ಲ ಸಮಂತಾ. ಈಗ ಆಕೆ ಹೋರಾಟಗಾರ್ತಿ.

ಅದನ್ನೆಲ್ಲ ದಿಟ್ಟವಾಗಿ ಎದುರಿಸಿ ಸಮಂತಾ ಮತ್ತೆ ಎದ್ದು ನಿಂತಿದ್ದಾರೆ. ಈ ಹಿಂದಿನ ‘ಕ್ಯೂಟ್ ಲಿಟಲ್ ಗರ್ಲ್’ ಅಲ್ಲ ಸಮಂತಾ. ಈಗ ಆಕೆ ಹೋರಾಟಗಾರ್ತಿ.

4 / 7
ಇದೀಗ ತಮ್ಮ ಕೆಲವು ಹಾಟ್ ಫೋಟೊಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಸಮಂತಾ. ‘ರಾಣಿಯಾಗಿ ನಾನು ಸೋತಿದ್ದೇನೆ, ಈಗ ನಾನು ಡ್ರ್ಯಾಗನ್’ ಎಂದು ಬರೆದುಕೊಂಡಿದ್ದಾರೆ.

ಇದೀಗ ತಮ್ಮ ಕೆಲವು ಹಾಟ್ ಫೋಟೊಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಸಮಂತಾ. ‘ರಾಣಿಯಾಗಿ ನಾನು ಸೋತಿದ್ದೇನೆ, ಈಗ ನಾನು ಡ್ರ್ಯಾಗನ್’ ಎಂದು ಬರೆದುಕೊಂಡಿದ್ದಾರೆ.

5 / 7
ಸಮಂತಾ ನಿಜಕ್ಕೂ ಡ್ರ್ಯಾಗನ್, ಸಮಸ್ಯೆಗಳಿಗೆ ಅಳುತ್ತಾ ಕೂರುತ್ತಿದ್ದ ಹುಡುಗಿಯಾಗಿದ್ದ ಸಮಂತಾ ಈಗ ದಿಟ್ಟತನದಿಂದ ಎದುರಿಸುವುದು ಕಲಿತಿದ್ದಾರೆ. ದೈಹಿಕ ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿದ್ದಾರೆ. ಪುರುಷರು ನಾಚುವಂತೆ ವರ್ಕೌಟ್ ಸಹ ಮಾಡುತ್ತಾರೆ.

ಸಮಂತಾ ನಿಜಕ್ಕೂ ಡ್ರ್ಯಾಗನ್, ಸಮಸ್ಯೆಗಳಿಗೆ ಅಳುತ್ತಾ ಕೂರುತ್ತಿದ್ದ ಹುಡುಗಿಯಾಗಿದ್ದ ಸಮಂತಾ ಈಗ ದಿಟ್ಟತನದಿಂದ ಎದುರಿಸುವುದು ಕಲಿತಿದ್ದಾರೆ. ದೈಹಿಕ ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿದ್ದಾರೆ. ಪುರುಷರು ನಾಚುವಂತೆ ವರ್ಕೌಟ್ ಸಹ ಮಾಡುತ್ತಾರೆ.

6 / 7
ಆರೋಗ್ಯದ ಕಾರಣಕ್ಕೆ ಚಿತ್ರರಂಗದಿಂದ ಬಿಡುವು ಪಡೆದಿದ್ದ ಸಮಂತಾ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ರೆಡಿಯಾಗಿದ್ದಾರೆ. ದೊಡ್ಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ ಸ್ಯಾಮ್.

ಆರೋಗ್ಯದ ಕಾರಣಕ್ಕೆ ಚಿತ್ರರಂಗದಿಂದ ಬಿಡುವು ಪಡೆದಿದ್ದ ಸಮಂತಾ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ರೆಡಿಯಾಗಿದ್ದಾರೆ. ದೊಡ್ಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ ಸ್ಯಾಮ್.

7 / 7
Follow us
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ