AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ