AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ