AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ