AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!