Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್