AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ