AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ