AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Ruth Prabhu: ಬಾಲಿ ಟ್ರಿಪ್ ತೆರಳಿದ ನಟಿ ಸಮಂತಾ; ಎಲ್ಲದರಿಂದಲೂ ದೂರ

ಸಮಂತಾ ಅವರು ಬಾಲಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಮುಂಜಾನೆ ಹೇಗಿತ್ತು ಎಂಬುದನ್ನು ಕ್ಯಾಪ್ಶನ್ ಮೂಲಕ ವಿವರಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 24, 2023 | 9:58 AM

Share
ನಟಿ ಸಮಂತಾ ಅವರ ನಡೆ ಇತ್ತೀಚೆಗೆ ವಿಚಿತ್ರವಾಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಧ್ಯಾತ್ಮದ ಕಡೆ ಅವರು ವಾಲುತ್ತಿದ್ದಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಅವರ ನಡೆ ಇತ್ತೀಚೆಗೆ ವಿಚಿತ್ರವಾಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಧ್ಯಾತ್ಮದ ಕಡೆ ಅವರು ವಾಲುತ್ತಿದ್ದಾರೆ. ಈಗ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ.

1 / 7
ಸಮಂತಾ ಅವರು ಬಾಲಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಮುಂಜಾನೆ ಹೇಗಿತ್ತು ಎಂಬುದನ್ನು ಕ್ಯಾಪ್ಶನ್ ಮೂಲಕ ವಿವರಿಸಿದ್ದಾರೆ.

ಸಮಂತಾ ಅವರು ಬಾಲಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಮುಂಜಾನೆ ಹೇಗಿತ್ತು ಎಂಬುದನ್ನು ಕ್ಯಾಪ್ಶನ್ ಮೂಲಕ ವಿವರಿಸಿದ್ದಾರೆ.

2 / 7
ಸಮಂತಾ ಅವರ ಟೋಪಿ ಎಲ್ಲರ ಗಮನ ಸೆಳೆದಿದೆ. ಈ ಟೋಪಿ ಮೇಲೆ ‘ಡ್ರೀಮ್ಸ್ ಆನ್’ ಎಂದು ಬರೆದುಕೊಂಡಿದ್ದಾರೆ.

ಸಮಂತಾ ಅವರ ಟೋಪಿ ಎಲ್ಲರ ಗಮನ ಸೆಳೆದಿದೆ. ಈ ಟೋಪಿ ಮೇಲೆ ‘ಡ್ರೀಮ್ಸ್ ಆನ್’ ಎಂದು ಬರೆದುಕೊಂಡಿದ್ದಾರೆ.

3 / 7
ಸಮಂತಾ ಜೊತೆ ಅವರ ಫಿಟ್ನೆಸ್ ಟ್ರೇನರ್ ಅನುಷಾ ಸ್ವಾಮಿ ಕೂಡ ತೆರಳಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಮಂತಾ ಜೊತೆ ಅವರ ಫಿಟ್ನೆಸ್ ಟ್ರೇನರ್ ಅನುಷಾ ಸ್ವಾಮಿ ಕೂಡ ತೆರಳಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 7
ಸಮಂತಾ ಅವರಿಗೆ ಅನುಷಾ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆಗಾಗ ಅವರ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಸಮಂತಾ ಅವರಿಗೆ ಅನುಷಾ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆಗಾಗ ಅವರ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 7
ಸಮಂತಾ ಅವರಿಗೆ Myositis ಹೆಸರಿನ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿತ್ತು. ಇದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ಸಮಂತಾ ಅವರಿಗೆ Myositis ಹೆಸರಿನ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿತ್ತು. ಇದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

6 / 7
ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವರ್ಷ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವರ್ಷ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ.

7 / 7
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ