Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

Samantha Ruth Prabhu: ಸಮಂತಾ ಹೇಳದೇ ಇರುವ ಮಾತುಗಳನ್ನೆಲ್ಲ ಇಟ್ಟುಕೊಂಡ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ. ಅದರ ಬಗ್ಗೆ ಸಮಂತಾ ಸ್ಪಷ್ಟನೆ ನೀಡಿದ್ದಾರೆ.

ಮದನ್​ ಕುಮಾರ್​
|

Updated on:Apr 04, 2023 | 4:04 PM

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

1 / 5
ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

2 / 5
ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

4 / 5
ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

5 / 5

Published On - 4:04 pm, Tue, 4 April 23

Follow us
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ