AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

Samantha Ruth Prabhu: ಸಮಂತಾ ಹೇಳದೇ ಇರುವ ಮಾತುಗಳನ್ನೆಲ್ಲ ಇಟ್ಟುಕೊಂಡ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ. ಅದರ ಬಗ್ಗೆ ಸಮಂತಾ ಸ್ಪಷ್ಟನೆ ನೀಡಿದ್ದಾರೆ.

ಮದನ್​ ಕುಮಾರ್​
|

Updated on:Apr 04, 2023 | 4:04 PM

Share
ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

1 / 5
ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

2 / 5
ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

4 / 5
ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

5 / 5

Published On - 4:04 pm, Tue, 4 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ