AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

Samantha Ruth Prabhu: ಸಮಂತಾ ಹೇಳದೇ ಇರುವ ಮಾತುಗಳನ್ನೆಲ್ಲ ಇಟ್ಟುಕೊಂಡ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ. ಅದರ ಬಗ್ಗೆ ಸಮಂತಾ ಸ್ಪಷ್ಟನೆ ನೀಡಿದ್ದಾರೆ.

ಮದನ್​ ಕುಮಾರ್​
|

Updated on:Apr 04, 2023 | 4:04 PM

Share
ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

1 / 5
ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

2 / 5
ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

4 / 5
ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

5 / 5

Published On - 4:04 pm, Tue, 4 April 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ