AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

Samantha Ruth Prabhu: ಸಮಂತಾ ಹೇಳದೇ ಇರುವ ಮಾತುಗಳನ್ನೆಲ್ಲ ಇಟ್ಟುಕೊಂಡ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ. ಅದರ ಬಗ್ಗೆ ಸಮಂತಾ ಸ್ಪಷ್ಟನೆ ನೀಡಿದ್ದಾರೆ.

ಮದನ್​ ಕುಮಾರ್​
|

Updated on:Apr 04, 2023 | 4:04 PM

Share
ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

1 / 5
ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

2 / 5
ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

4 / 5
ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

5 / 5

Published On - 4:04 pm, Tue, 4 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ