AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

Samantha Ruth Prabhu: ಸಮಂತಾ ಹೇಳದೇ ಇರುವ ಮಾತುಗಳನ್ನೆಲ್ಲ ಇಟ್ಟುಕೊಂಡ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ. ಅದರ ಬಗ್ಗೆ ಸಮಂತಾ ಸ್ಪಷ್ಟನೆ ನೀಡಿದ್ದಾರೆ.

ಮದನ್​ ಕುಮಾರ್​
|

Updated on:Apr 04, 2023 | 4:04 PM

Share
ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ವಿಚ್ಛೇದನ ಪಡೆದ ಬಳಿಕವೂ ಅವರ ಬಗ್ಗೆ ಗಾಸಿಪ್​ ಹಬ್ಬುವುದು ನಿಂತಿಲ್ಲ. ಆ ವಿಚಾರದ ಬಗ್ಗೆ ಸಮಂತಾ ಈಗ ಮೌನ ಮುರಿದಿದ್ದಾರೆ.

1 / 5
ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರು ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಕಡೆಗಳಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಸಂಬಂಧದ ಬಗ್ಗೆ ಸಮಂತಾ ಮಾತಾಡಿದ್ದಾರೆ ಎಂದು ವರದಿ ಆಗಿತ್ತು.

2 / 5
ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಗಂಡನ ಡೇಟಿಂಗ್​ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾದ ಸುದ್ದಿ ಸ್ವತಃ ಸಮಂತಾ ಕಣ್ಣಿಗೆ ಬಿದ್ದಿದೆ. ಅದನ್ನು ನೋಡಿ ಅವರಿಗೆ ಶಾಕ್​ ಆಗಿದೆ. ‘ಇದನ್ನು ನಾನು ಹೇಳಲೇ ಇಲ್ಲ’ ಎಂದು ಅವರೀಗ ಟ್ವಿಟರ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಪ್ರೀತಿಸಿ ಮದುವೆ ಆದವರು. ಆದರೆ ಅವರ ದಾಂಪತ್ಯ ಜೀವನ ನಾಲ್ಕೇ ವರ್ಷಕ್ಕೆ ಅಂತ್ಯವಾಯಿತು. ವಿಚ್ಛೇದನ ಪಡೆದ ಬಳಿಕ ಸಮಂತಾ ಅವರು ಆ ವಿಚಾರದ ಬಗ್ಗೆ ಮೌನವಾಗಿದ್ದಾರೆ.

4 / 5
ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಮಂತಾ ನಡುವೆ ಯಾವ ವಿಚಾರಕ್ಕೆ ಕಿರಿಕ್​ ಆಯಿತು? ಅವರು ಡಿವೋರ್ಸ್​ ಪಡೆಯಲು ಅಸಲಿ ಕಾರಣ ಏನು ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ. ಹಳೇ ಘಟನೆಗಳನ್ನೆಲ್ಲ ಮರೆತು ಅವರು ಮುಂದೆ ಸಾಗುತ್ತಿದ್ದಾರೆ.

5 / 5

Published On - 4:04 pm, Tue, 4 April 23

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!