AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

ಸಮಂತಾ ಹೆಜ್ಜೆ ಹಾಕಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವಾ ಮಾವ’ ದೊಡ್ಡ ಹಿಟ್ ಆಗಿತ್ತು. ಇದೀಗ ಸಮಂತಾರಾನ್ನು ಆ ಹಾಡಿನ ಹಿನ್ನೆಲೆಯಲ್ಲಿಯೇ ಗುರುತಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ‘‘ಜನರು ಈಗ ನನ್ನ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ’’ ಎಂದು ಹೇಳಿದ್ದಾರೆ.

shivaprasad.hs
|

Updated on:Mar 15, 2022 | 10:06 AM

Share
ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

1 / 6
‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

2 / 6
‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

3 / 6
‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

4 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

5 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

6 / 6

Published On - 10:00 am, Tue, 15 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ