AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

ಸಮಂತಾ ಹೆಜ್ಜೆ ಹಾಕಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವಾ ಮಾವ’ ದೊಡ್ಡ ಹಿಟ್ ಆಗಿತ್ತು. ಇದೀಗ ಸಮಂತಾರಾನ್ನು ಆ ಹಾಡಿನ ಹಿನ್ನೆಲೆಯಲ್ಲಿಯೇ ಗುರುತಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ‘‘ಜನರು ಈಗ ನನ್ನ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ’’ ಎಂದು ಹೇಳಿದ್ದಾರೆ.

shivaprasad.hs
|

Updated on:Mar 15, 2022 | 10:06 AM

Share
ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

1 / 6
‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

2 / 6
‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

3 / 6
‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

4 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

5 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

6 / 6

Published On - 10:00 am, Tue, 15 March 22

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ