AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

ಸಮಂತಾ ಹೆಜ್ಜೆ ಹಾಕಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವಾ ಮಾವ’ ದೊಡ್ಡ ಹಿಟ್ ಆಗಿತ್ತು. ಇದೀಗ ಸಮಂತಾರಾನ್ನು ಆ ಹಾಡಿನ ಹಿನ್ನೆಲೆಯಲ್ಲಿಯೇ ಗುರುತಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ‘‘ಜನರು ಈಗ ನನ್ನ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ’’ ಎಂದು ಹೇಳಿದ್ದಾರೆ.

shivaprasad.hs
|

Updated on:Mar 15, 2022 | 10:06 AM

Share
ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್​ಗಳು ಬರುತ್ತಿವೆ.

1 / 6
‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

2 / 6
‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

3 / 6
‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.

4 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

5 / 6
Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು

6 / 6

Published On - 10:00 am, Tue, 15 March 22

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ