AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಹಳೆಯ ಕಹಿಯನ್ನೆಲ್ಲಾ ಮರೆತು 2021ಕ್ಕೆ ಭರ್ಜರಿಯಾಗಿ ಟಾಟಾ ಬೈಬೈ ಹೇಳುತ್ತಿರುವ ಸಮಂತಾ; ಫೋಟೋಗಳು ಇಲ್ಲಿವೆ

Samantha in Goa: ಬಹುಭಾಷಾ ನಟಿ ಸಮಂತಾ ತಮ್ಮ ಸ್ನೇಹಿತೆಯರೊಂದಿಗೆ ಗೋವಾಕ್ಕೆ ತೆರಳಿದ್ದಾರೆ. ಹೊಸ ವರ್ಷಾರಂಭಕ್ಕೂ ಮುನ್ನ ಅವರು ಪ್ರವಾಸ ತೆರಳಿದ್ದು, 2021ಕ್ಕೆ ಭರ್ಜರಿಯಾಗಿಯೇ ವಿದಾಯ ಹೇಳುತ್ತಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Dec 29, 2021 | 6:00 PM

Share
ಬಹುಭಾಷಾ ನಟಿ ಸಮಂತಾ ಸದ್ಯ ಹಾಲಿಡೇ ಮೂಡ್​ನಲ್ಲಿದ್ದಾರೆ. ಹೊಸ ವರ್ಷಾರಂಭಕ್ಕೂ ಮುನ್ನ ಅವರು ಸ್ನೇಹಿತೆಯರೊಂದಿಗೆ ಗೋವಾಕ್ಕೆ ತೆರಳಿದ್ದಾರೆ.

ಬಹುಭಾಷಾ ನಟಿ ಸಮಂತಾ ಸದ್ಯ ಹಾಲಿಡೇ ಮೂಡ್​ನಲ್ಲಿದ್ದಾರೆ. ಹೊಸ ವರ್ಷಾರಂಭಕ್ಕೂ ಮುನ್ನ ಅವರು ಸ್ನೇಹಿತೆಯರೊಂದಿಗೆ ಗೋವಾಕ್ಕೆ ತೆರಳಿದ್ದಾರೆ.

1 / 6
ಗೋವಾ ಟ್ರಿಪ್​ನ ಚಿತ್ರಗಳನ್ನು ಸಮಂತಾ ಹಂಚಿಕೊಂಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಗೋವಾ ಟ್ರಿಪ್​ನ ಚಿತ್ರಗಳನ್ನು ಸಮಂತಾ ಹಂಚಿಕೊಂಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

2 / 6
ಸಮಂತಾ ತಮ್ಮ, ಸ್ನೇಹಿತೆ ಡಿಸೈನರ್, ಮಾಡೆಲ್ ಶಿಲ್ಪಾ ರೆಡ್ಡಿ ಹಾಗೂ ಮತ್ತೋರ್ವರೊಂದಿಗೆ ಗೋವಾಕ್ಕೆ ತೆರಳಿದ್ದಾರೆ. ಈ ತಾರೆಯರು ತಮ್ಮ ಸಾಮಾಜಿಕ ಖಾತೆಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಮಂತಾ ತಮ್ಮ, ಸ್ನೇಹಿತೆ ಡಿಸೈನರ್, ಮಾಡೆಲ್ ಶಿಲ್ಪಾ ರೆಡ್ಡಿ ಹಾಗೂ ಮತ್ತೋರ್ವರೊಂದಿಗೆ ಗೋವಾಕ್ಕೆ ತೆರಳಿದ್ದಾರೆ. ಈ ತಾರೆಯರು ತಮ್ಮ ಸಾಮಾಜಿಕ ಖಾತೆಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 6
ಸಮಂತಾ ಹಾಗೂ ಶಿಲ್ಪಾ ರೆಡ್ಡಿ (ಚಿತ್ರ: ಶಿಲ್ಪಾ ರೆಡ್ಡಿ/ ಇನ್ಸ್ಟಾಗ್ರಾಂ)

ಸಮಂತಾ ಹಾಗೂ ಶಿಲ್ಪಾ ರೆಡ್ಡಿ (ಚಿತ್ರ: ಶಿಲ್ಪಾ ರೆಡ್ಡಿ/ ಇನ್ಸ್ಟಾಗ್ರಾಂ)

4 / 6
ತಮ್ಮ ಲೇಡಿ ಗ್ಯಾಂಗ್​ನೊಂದಿಗೆ ಸಮಂತಾ ಭರ್ಜರಿ ಪೋಸ್.

ತಮ್ಮ ಲೇಡಿ ಗ್ಯಾಂಗ್​ನೊಂದಿಗೆ ಸಮಂತಾ ಭರ್ಜರಿ ಪೋಸ್.

5 / 6
ಇನ್ಸ್ಟಾಗ್ರಾಂನಲ್ಲಿ ಚಿತ್ರ ಹಂಚಿಕೊಂಡಿರುವ ಸಮಂತಾ ‘ಗೋವಾ ಯೂ ಬ್ಯೂಟಿ’ ಎಂದು ಬರೆದುಕೊಂಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರ ಹಂಚಿಕೊಂಡಿರುವ ಸಮಂತಾ ‘ಗೋವಾ ಯೂ ಬ್ಯೂಟಿ’ ಎಂದು ಬರೆದುಕೊಂಡಿದ್ದಾರೆ.

6 / 6
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ