Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 22, 2022 | 7:00 AM

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ