Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on: May 22, 2022 | 7:00 AM
Share

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಟಿ20 ರ್ಯಾಂಕಿಂಗ್ನಲ್ಲಿ ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್
ಪರೀಕ್ಷಾ ಅಕ್ರಮ ಜಾಲ ನಿರ್ಮೂಲನೆಯೇ ಈ ಮಸೂದೆಯ ಗುರಿ; ಪ್ರಲ್ಹಾದ್ ಜೋಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಐಷಾರಾಮಿ ಕಾರಿನಲ್ಲಿ ಕುಳಿತು ರೀಲ್ಸ್ ಮಾಡಿದ ಊರ್ವಶಿ
ಚೆನ್ನಮ್ಮರ ಉತ್ತರ ಕ್ರಿಯೆ ಸಿದ್ಧತೆ ಪರಿಶೀಲಿಸಿದ ಹೆಚ್ಡಿಕೆ, ರೇವಣ್ಣ
ಪಿಕಲ್ ಬಾಲ್ ಆಡುತ್ತಿರುವ ಈ ನಟಿ ಯಾರೆಂದು ಗುರುತಿಸಬಲ್ಲಿರಾ?
ಜೈಲಿಗೆ ಹಾಕ್ತೀರಾ? ಹಾಕಿ: ಗುಡುಗಿದ ವಾಟಾಳ್
ಏಯ್ ನನ್ನ ನೋಡಿ ಮೂತ್ರ ವಿರ್ಸಜನೆ ಮಾಡ್ತೀಯಾ ಅಂತ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿ!
ಮೈಸೂರು ಪಾಲಿಕೆ ಮುಂಭಾಗ ರಸ್ತೆಗೆ ಅಡ್ಡಲಾಗಿ ಮಲಗಿ ರೈತರ ಪ್ರತಿಭಟನೆ




