AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 7:00 AM

Share
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ