AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 7:00 AM

Share
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ